ಪೋಸ್ಟ್‌ಗಳು

ಮೇ, 2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

86. ರಂಗಭೂಮಿಯೇ ಉಸಿರಾದ ಟಿ. ಕೃಷ್ಣೋಜಿರಾವ್ ಚವ್ಹಾಣ್

ಇಮೇಜ್
ಲೇಖಕಿ ಶ್ರೀಮತಿ ಎಸ್. ರೋಹಿಣಿ ಶರ್ಮಾ ಇವರು ಈ ಬ್ಲಾಗ್ ನ ಓದುಗರಿಗೆ ಪರಿಚಿತರು. ಅವರು ಅಜ್ಜಂಪುರದಲ್ಲೇ ನೆಲೆಸಿದ್ದವರು. ಊರಿನ ಹಬ್ಬ-ಹರಿದಿನಗಳನ್ನು ಹತ್ತಿರದಿಂದ ಅವಲೋಕಿಸಿ, ಅವುಗಳ ಮಹತ್ವ, ಆಚರಣೆಯ ಸೌಂದರ್ಯ ಮುಂತಾದವನ್ನು ವಿವರವಾಗಿ ವಿಶ್ಲೇಷಿಸಿದ್ದಾರೆ. ಅವರ ಕಲಾ ಆಸಕ್ತಿಯ ಪರಿಣಾಮವಾಗಿ, ಎರಡು-ಮೂರು ದಶಕಗಳ ಹಿಂದಿನ ಚಿತ್ರಗಳಿಂದಾಗಿ  ಈ ಲೇಖನ ಇನ್ನಷ್ಟು ಮಾಹಿತಿಪೂರ್ಣವಾಗಿದೆ. ಇದಕ್ಕೆಂದು ಶ್ರಮಿಸಿದ ಅವರ ಪುತ್ರ ಶ್ರೀ ಆರ್ಯಮಿತ್ರ ಹಾಗೂ ಲೇಖನವನ್ನು ಬಳಸಿಕೊಳ್ಳಲು ಅನುಮತಿ ನೀಡಿರುವುದಕ್ಕೆ ಲೇಖಕಿಗೆ ನಮ್ಮ ಕೃತಜ್ಞತೆಗಳು ಸಲ್ಲುತ್ತವೆ. -0-0-0-0-0-0-0-0-0-0-0-0-0- ಶಂಕರ ಅಜ್ಜಂಪುರ ಸಂಪಾದಕ, ಅಂತರಜಾಲದಲ್ಲಿ ಅಜ್ಜಂಪುರ ದೂರವಾಣಿ - 99866 72483 ಈ-ಮೈಲ್ - shankarajjampura@gmail.com